Ravikumar Badiger
0 Min Read

ಗಂಗಾವತಿ ತಾಲೂಕಿನ ಹೇರೂರು ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ ಅಧರ್ಮವನ್ನು ಅಳಿಸಿ ಧರ್ಮವನ್ನು ಸ್ಥಾಪನೆ ಮಾಡಲು ಶ್ರೀಕೃಷ್ಣ ಜನ್ಮವೆತ್ತಿದ ದಿನ ಶ್ರೀಕೃಷ್ಣ ಜನ್ಮಾಷ್ಟಮಿ. ಹೆರೂರು ಗ್ರಾಮ ಪಂಚಾಯತಿ ಕಛೇರಿ ಆವರಣದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯ್ತು.

Share This Article