ಬಸವರಾಜ ತಂದೆ ಭೀಮರಡ್ಡಿ ಡವಳಾರ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 586 ಅಂಕ 93.76%ಪಡೆದು ಜೈನಾಪುರ ಗ್ರಾಮದ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿ

KTN Admin
0 Min Read

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಮಾಲಗತ್ತಿ ಸರ್ಕಾರಿಪ್ರೌಢಶಾಲೆಯ  ವಿದ್ಯಾರ್ಥಿಯಾದ ಬಸವರಾಜ್ ತಂದೆ ಭೀಮರೆಡ್ಡಿ ಡವಳಾರ್ 2023 -24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 586 ಅಂಕ 93.76% ಜೈನಾಪುರ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ್ದಕ್ಕೆ ಗ್ರಾಮದ ಗುರುಹಿರಿಯರು ಯುವಕರು ಅಭಿನಂದನೆ ಸಲ್ಲಿಸಿ ಶುಭಕೋರಿದರು

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ