ಸಿದ್ದಾರ್ಥ್ ಪದವಿ ಪೂರ್ವ ಕಾಲೇಜ್ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಹಿರಿಯ ಪ್ರಾಥಮಿಕ ಶಾಲೆ ಮಾಲಗತ್ತಿಯಲ್ಲಿ ಮಹಾನ್ ವ್ಯಕ್ತಿಗಳ ಹುಟ್ಟುಹಬ್ಬದ ಪ್ರಯುಕ್ತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜೀ ಜಯಂತಿಯನ್ನು ಆಚರಣೆ ಮಾಡುವುದರ ಮುಖಾಂತರ ಸಿದ್ದಾರ್ಥ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಭೀಮರಾವ್ ನಾಟೆಕರ್ ಅವರ ನೇತೃತ್ವದಲ್ಲಿ ಸ್ವಚ್ಛತೆ ಕಾರ್ಯಯನ್ನು ಮಾಡಲಾಯಿತು

KTN Admin
0 Min Read

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಿ ಅವರ ಹುಟ್ಟು ಹಬ್ಬದ ನೇಮಿತವಾಗಿ ಸಿದ್ದಾರ್ಥ ಪದವಿಪೂರ್ವ ಕಾಲೇಜು ಮಾಲಗತ್ತಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಹಿರಿಯ ಪ್ರಾಥಮಿಕ ಶಾಲೆ ಮಾಲಗತ್ತಿಯಲ್ಲಿ ಇಬ್ಬರು ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆ ಮಾಡುವುದರ ಮುಖಾಂತರ ಕಾಲೇಜಿನ ಮೈದಾನದಲ್ಲಿ ಸಿದ್ದಾರ್ಥ್ ಎಜುಕೇಶನ್ ಟ್ರಸ್ಟನ ಅಧ್ಯಕ್ಷರಾದ ಭೀಮರಾವ್ ನಾಟೆಕರ್ ಹಾಗೂ ಶಹಬುದ್ದೀನ್ ಮಾಲಗತ್ತಿ, ಕಾಲೇಜಿನ ಪ್ರಾಂಶುಪಾಲರಾದ ಅಬ್ದುಲ್ ಪಟೇಲ್.ವೆಂಕಟೇಶ್ ದೇವಿಕೇರಿ.ರುದ್ರಪ್ಪ ಕೆಂಭಾವಿ. ಶ್ರೀಶೈಲ್ ಮಾಲಗತ್ತಿ. ಹಾಗೂ ಕಾಲೇಜಿನ ಉಪನ್ಯಾಸಕರು ಶಿಕ್ಷಕರು ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ