ಮಹಾ ನಾಯಕ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು ಖಂಡನೀಯ :ಅಮಿತ್ ಶಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ವಿಠ್ಠಲ ಬಿ ಚೌಡಕಿ ಆಗ್ರಹಿಸಿದ್ದಾರೆ

KTN Admin
1 Min Read

ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ನಾಯಕ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ರಾಜ್ಯಸಭಾ ಕಲಾಪದಲ್ಲಿ ಕೇಂದ್ರ ಗ್ರಹ ಮಂತ್ರಿ ಅಮಿತ್ ಶಾ ಅವಮಾನ ಮಾಡಿದ್ದಾರೆ ಅಂಬೇಡ್ಕರ್ ಅವರ ಹೆಸರು ಪದೇ ಪದೇ ಹೇಳುವುದು ಸೂಕಿಯಾಗಿಬಿಟ್ಟಿದೆ ಅವರ ಹೆಸರು ಹೇಳುವ ಬದಲು ದೇವರ ಹೆಸರು ಹೇಳಿದರೆ ಏಳು ಜನ್ಮ ಪುಣ್ಯ ಬರುತ್ತಿತ್ತು ಎಂದು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಅವಮಾನಿಸಿದ್ದಾರೆ ಪವಿತ್ರವಾದಂತ ಸವಿಧಾನವನ್ನು ಕೊಟ್ಟಂತ  ಮಹಾ ನಾಯಕ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು ಖಂಡನೀಯ ಅಮಿತ್ ಶಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ವಿಠ್ಠಲ ಬಿ ಚೌಡಕಿ ದಲಿತ ಸಂಘಟನೆ ಯಡ್ರಾಮಿ ತಾಲೂಕ್ ಉಪಾಧ್ಯಕ್ಷರು ಆಗ್ರಹಿಸಿದ್ದಾರೆ

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ