ಡಾ. ಬಿ ಆರ್ ಅಂಬೇಡ್ಕರ್ ಯುವಕರ ಸಂಘವಯಿಂದ ಆನೆಕಲ್ ನಲ್ಲಿ 101 ನವ ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ

KTN Admin
0 Min Read

 

ಬೆಂಗಳೂರು; ಆನೇಕಲ್ ಡಾ. ಬಿ ಆರ್ ಅಂಬೇಡ್ಕರ್ ಯುವಕರ ಸಂಘವಯಿಂದ ಮಹಿಳಾ ಘಟಕ ಅಧ್ಯಕ್ಷರಾದ ರೇಣುಕ ವಿ ಬೊಮ್ಮಸಂದ್ರರವರ ನೇತ್ರತ್ವದಲ್ಲಿ ದಿನಾಂಕ 2/11/2025 ಭಾನುವಾರರಂದು ಆಯೋಜಿಸಿಕೊಂಡಿರುವ 101 ನವ ಜೋಡಿಗಳ ಉಚಿತ ಸಾಮೂಹಿಕ ವಿವಾಹವನ್ನು ಹಮ್ಮಿಕೊಂಡಿದ್ದು ಆಸಕ್ತಿಯುಳ್ಳವರು ಈ ಸದವಕಾಶವನ್ನು ಸದುಪಯೋಗ ಪಡಿಸಿಕೊಂಡು ಹಾಗೂ ಸದರಿ ಕಾರ್ಯಕ್ರಮವನ್ನು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಮಂಜು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಜು , ಗೋವಿಂದ್ ರಾಜ್, ಸುನಿತಾ ಬಾಯಿ, ವರಲಕ್ಷ್ಮಿ, ಭಾರತಿ , ಅವಿನಾಶ್ ಸೇರಿದಂತೆ ಅನೇಕ ಗಣ್ಯರು ಭಾಗಿ

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ