ಅಬ್ಬೆ ತುಮಕೂರು ಶ್ರೀಗಳ ಆಶೀರ್ವಾದ ಪಡೆದ ಶಾಸಕರ ಶರಣಗೌಡ ಕಂದಕೂರ

KTN Admin
0 Min Read

ಗುರುಮಿಟಕಲ್ : ಯಾದಗಿರಿ ಜಿಲ್ಲೆಯ ಗುರುಮಿಟಕಲ್ ಶಾಸಕರಾಗಿ ಆಯ್ಕೆ ಆಗಿರುವ ಜಿಲ್ಲೆಯ ಏಕೈಕ ಜೆಡಿಎಸ ಪಕ್ಷದ ಶಾಸಕರಾದ ಶರಣಗೌಡ ಕಂದಕೂರ ರವರು ಅಬ್ಬೆ ತುಮಕೂರಿನ ಡಾ.ಶ್ರೀ ಗಂಗಾಧರ ಮಹಾಸ್ವಾಮಿಜೀಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.

 

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ