ವಿಶ್ವಕಪ್​ ಗೆದ್ದು ಬನ್ನಿ ಎಂದು ತಂಡಕ್ಕೆ ಶುಭ ಹಾರೈಸಿದ ಆಟಗಾರ.

Ravikumar Badiger
0 Min Read

ವಿಶ್ವಕಪ್​ನಲ್ಲಿ ಆಡುವ ಮಹದಾಸೆ ಹೊಂದಿದ್ದ ಶಿಖರ್​ ಹಲವು ಸಂದರ್ಶನಗಳಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರು. ಭಾರತ ತಂಡದಿಂದ ಹೊರಬಿದ್ದರೂ ಮರಳಿ ಸೇರುವ ಯತ್ನ ನಡೆಸುತ್ತಿದ್ದರು. ಆದರೆ, ಭಾರತ ಕ್ರಿಕೆಟ್​ ನಿಯಂತ್ರಣ ಮಂಡಳಿ ಹೊಸಬರಿಗೆ ಮಣೆ ಹಾಕಿದ್ದು, ಹಿರಿಯ ಆಟಗಾರನಿಗೆ ಸ್ಥಾನ ನಿರಾಕರಿಸಲಾಗಿದೆ. ಆದಾಗ್ಯೂ, ಗಬ್ಬರ್​ಸಿಂಗ್ ವಿಶ್ವಕಪ್​ಗೆ ಆಯ್ಕೆಯಾಗಿರುವ ತಂಡವನ್ನು ಅಭಿನಂದಿಸಿದ್ದು, ತಂಡ ಪ್ರಶಸ್ತಿ ಗೆದ್ದು ಬರಲಿ ಎಂದು ಶುಭ ಕೋರಿದ್ದಾರೆ.

Share This Article