ನಾಳೆ ಬೆಂಗಳೂರು ಅರಮನೆ ಮೈದಾನದಲ್ಲಿ ‘JDS ಪಕ್ಷ’ದ ಸಭೆ.

Ravikumar Badiger
0 Min Read

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಹುರಿಯಾಳುಗಳನ್ನು ಗೆಲ್ಲಿಸೋ ಮಾಸ್ಟರ್ ಪ್ಲಾನ್ ನಲ್ಲಿ ತೊಡಗಿದ್ದಾರೆ. ಇದಕ್ಕಾಗಿ ನಾಳೆ ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದಲ್ಲಿ ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತ ಮಹತ್ವದ ಸಭೆಯನ್ನು ಕರೆದಿದ್ದಾರೆ.

Share This Article