ಮೈಲಾರಿ ಎಸ್ ಗಂಗಾಕರ್ ಕರ್ನಾಟಕ ದಲಿತ ಸೇನೆ ಗ್ರಾಮ ಘಟಕ ಅಧ್ಯಕ್ಷರು ಅಧಿಕಾರಿಗಳ ನಿರ್ಲಕ್ಷದ ಬಗ್ಗೆ ಗಂಭೀರ ಆರೋಪ

KTN Admin
1 Min Read

ಯಡ್ರಾಮಿ : ಬಸವೇಶ್ವರ ಮೂರ್ತಿಯಿಂದ ಅಂಬೇಡ್ಕರ್ ಸರ್ಕಲ್ ವರೆಗೆ ಚರಂಡಿ ತುಂಬಿ ಕೆಟ್ಟ ದುರ್ವಾಸನೆ ಬರುತ್ತಿದೆ ಪ್ಲಾಸ್ಟಿಕ್ ಬಾಟಲ್ ಪ್ಲಾಸ್ಟಿಕ್ ಪೇಪರ್ ಇತರೆ ತ್ಯಾಜ್ಯ ವಸ್ತುಗಳು ಚಿರಂಡಿ ತುಂಬ ತುಂಬಿದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟೇ ಬಾರಿ ಗಮನಕ್ಕೆ ತಂದರು ಯಾವುದೇ ರೀತಿ ಸ್ವಚ್ಛತೆ ಬಗ್ಗೆ ಗಮನಹರಿಸಿಲ್ಲ ಮಳೆಗಾಲ ಇರುವುದರಿಂದ ಜನರಿಗೆ ಡೆಂಗ್ಯೂ ಟೈಪೆಡ್ ಮಲೇರಿಯಾ ಮಹಾಮಾರಿ ಕಾಯಿಲೆಗಳು ಜನರನ್ನು ಕಾಡುತ್ತಿವೆ ಇಂಥ ಸಂದರ್ಭದಲ್ಲಿ ಅಧಿಕಾರಿಗಳು ಕೂಡಲೆ ಎಚ್ಚೆತ್ತುಕೊಂಡು ಬಸವೇಶ್ವರ ಮೂರ್ತಿಯಿಂದ ಅಂಬೇಡ್ಕರ್ ಸರ್ಕಲ್ ವರೆಗೆ ಚರಂಡಿಯನ್ನು ಕೂಡಲೇ ಸ್ವಚ್ಛಗೊಳಿಸಬೇಕು ಒಂದು ವೇಳೆ ಸ್ವಚ್ಛಗೊಳಿಸದಿದ್ದಲ್ಲಿ ಕರ್ನಾಟಕ ದಲಿತ ಸೇನೆ ವತಿಯಿಂದ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಮೈಲಾರಿ ಎಸ್ ಗಂಗಾಕರ್ ಕರ್ನಾಟಕ ದಲಿತ ಸೇನೆ ಗ್ರಾಮ ಘಟಕ ಇವರು ತಿಳಿಸಿದರು

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ