ಒಲಂಪಿಕ್ ಕ್ರೀಡಾ ಕೂಟದಲ್ಲಿ ಕಂಚಿನ ಪದಕ ಜಯಸಿದ ಭಾರತ ತಂಡಕ್ಕೆ ಶುಭ ಕೋರಿದ ಸಿಎಂ‌ ಸಿದ್ದರಾಮಯ್ಯ

KTN Admin
0 Min Read

ಸ್ಪೇನ್ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಮೂಲಕ ಭಾರತೀಯರ ಹೆಮ್ಮೆಯನ್ನು ನೂರ್ಮಡಿಗೊಳಿಸಿದೆ. ಪದಕ ವಿಜೇತ ತಂಡದ ಆಟಗಾರರೆಲ್ಲರಿಗೂ ಅಭಿನಂದನೆಗಳು. ಭಾರತ ತಂಡದ ಸಾಧನೆ ಅತ್ಯಂತ ಖುಷಿ ಕೊಟ್ಟಿದೆ.

ಹರ್ಮನ್ ಪ್ರೀತ್ ಸಿಂಗ್ ಅವರ ನಿಖರ ಗುರಿಯ ಹೊಡೆತಗಳು, ಎದುರಾಳಿ ಆಟಗಾರರ ಹೊಡೆತಗಳಿಗೆ ತಡೆಗೋಡೆಯಂತೆ ನಿಂತ ಶ್ರೀಜೇಶ್ ಹಾಗೂ ತಂಡದ ಇತರೆ ಎಲ್ಲಾ ಆಟಗಾರರ ಸಂಘಟಿತ ಹೋರಾಟಕ್ಕೆ ಸಂದ ಈ ಜಯ ಹೊಸ ಇತಿಹಾಸ ಸೃಷ್ಟಿಸಿದೆ.
ಈ ಒಲಿಂಪಿಕ್‌ನಲ್ಲಿ ಭಾರತ ಮತ್ತಷ್ಟು ಪದಕಗಳನ್ನು ಗೆದ್ದು ಬರಲಿ ಎಂದು ಹಾರೈಸುತ್ತೇನೆ.

https://x.com/siddaramaiah/status/1821578273366651388?t=6bcIfi-lGQWFh27_XGIovQ&s=19

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ