ಅರೆ ಸೇನಾ ಪಡೆಗೆ ಗೆಳೆಯರ ಬಳಗದಿಂದ ಯೋಧನಿಗೆ ಶ್ರದ್ದಾಂಜಲಿ

KTN Admin
1 Min Read

ನಾರಾಯಣಪುರ :: ದಿವಂಗತ ವೆಂಕಟೇಶ್ . ಎಂ. ನಾಯಕ್ ಐ.ಟಿ.ಬಿ.ಪಿ. ಭಾರತೀಯ ಅರೆ ಸೇನಾ ಪಡೆಯಲ್ಲಿ ಕಾರ್ಯನಿರ್ವಹಿಸುತಿದ್ದರು ಇವರು ಅನಾರೋಗ್ಯದಿಂದ ಬಳಲುತಿದ್ದು ಬಾಗಲಕೋಟೆಯ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಾಲಕರಿಸದೆ ಸಾಯಂಕಾಲ ನಾಲ್ಕು ಗಂಟೆಗೆ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಇದನ್ನು ತಿಳಿದ ಸ್ನೇಹಿತ ಬಳಗವು ನಾಗಬೇನಾಳ ತಾಂಡದಲ್ಲಿ ಗೆಳಯರ ಬಳಗದಿಂದ ಶ್ರದಾಂಜಲಿ ಸಲ್ಲಿಸಿದರು.

ಸ್ವ ಗ್ರಾಮ ಜುಮಲಾಪುರ್ ದೊಡ್ಡ ತಾಂಡದಲ್ಲಿ ಇಂದು ಶುಕ್ರವಾರ ಮದ್ಯಾಹ್ನ 2 ಗಂಟೆಗೆ ಅಂತ್ಯ – ಕ್ರಿಯೆ ಕಾರ್ಯ ಜರಾಗಿತ್ತು.

ಅವರ ಕುಟುಂಬದವರಿಗೆ ಈ ಘಟನೆಯಿಂದ ಧರ್ಯ ತುಂಬಲಿ ಎಂದು ದೇವರಲ್ಲಿ ನಾಗಬೇನಾಳ ತಾಂಡದ ಗೆಳಯರ ಬಳಗ ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು.

ವರದಿಗಾರ : ಶಿವು ರಾಠೋಡ

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ