ಕೆಕೆಆರ್ ವಿರುದ್ಧ ಗೆದ್ದ ಗುಜರಾತ್ ಟೈಟನ್ಸ್ ತಂಡ..
ಕಳೆದ ಶನಿವಾರದಂದು ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲು ಅನುಭವಿಸಿದೆ.…
ಅಭಿವೃದ್ಧಿ ಕೆಲಸಗಳನ್ನು ನೋಡಿ ಮತ ನೀಡಿ:- M.Y. ಪಾಟೀಲ್
ಇಂದು ಅಫಜಲಪುರ ತಾಲ್ಲೂಕಿನ ಮಲ್ಲಾಬಾದ ಗ್ರಾಮಕ್ಕೆ ಜನಪ್ರಿಯ ಶಾಸಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ M.Y…
ಸಲ್ಮಾನ್ ಖಾನ್ ಅಭಿನಯದ ʼಕೆಕೆಬಿಕೆಕೆಜೆʼ ಚಿತ್ರ ಉತ್ತಮ ಪ್ರದರ್ಶನ..!
ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಮಸಾಲಾ ಎಂಟರ್ಟೈನರ್ ಸಿನಿಮಾ ʼಕಿಸಿ ಕಾ ಭಾಯ್ ಕಿಸಿ…
ಲಖನೌ ಸೂಪರ್ ಜೈಂಟ್ಸ್ ಭರ್ಜರಿ ಗೆಲುವು
ಮೊಹಾಲಿ:- ಇಂಡಿಯನ್ ಪ್ರೀಮಿಯರ್ ಲೀಗ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮತ್ತು ಬೌಲಿಂಗ್…
ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲ್ಲಿದ್ದಾರೆ.
ಬೆಂಗಳೂರ:- ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ಇಂದು ಮತ್ತು ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ…
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಮ್.ವೈ.ಪಾಟೀಲ ಗೆಲುವು ನಿಶ್ಚಿತ:- ಮತೀನ ಪಟೇಲ್
99% ಮುಸ್ಲಿಂ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿವೆ..ಯಾರಿಂದಲೂ ಕಸಿಯಲು ಸಾಧ್ಯವಿಲ್ಲ.. (ಹಿರಿಯ ಮುತ್ಸದ್ದಿ ಎಮ್ ವೈ…
ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ
ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ.ಅಫಜಲಪುರ ವಿಧಾನ ಸಭಾ…
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಗೆಲುವು
ಜೈಪುರ (ರಾಜಸ್ಥಾನ) : ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು…
BJP ಪಕ್ಷದಲ್ಲಿ ಸಹೋದರರ ಮಧ್ಯ ಎ ಮತ್ತು ಬಿ ಟೀಮ್ ಇದೆ:- ಸಂಜೀವಕುಮಾರ ಪಾಟೀಲ್
ಅಫಜಲಪುರ:- ವಿಧಾನ ಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುತಿದ್ದಂತೆ, ಅಫಜಲಪುರ ವಿಧಾನ ಸಭಾ ಕ್ಷೇತ್ರದಲ್ಲಿ…
ನೂತನ ಬ್ರಾಂಡ್ ರೆವಿಯಾ ಜೊತೆಗೆ ಲೂಬ್ರಿಕೆಂಟ್ ಕ್ಷೇತ್ರಕ್ಕೆ ಪ್ರವೇಶಿಸಿದ ಬ್ರೇಕ್ಸ್ ಇಂಡಿಯಾ
ಬೆಂಗಳೂರ ಏ 27 :- ಸುರಕ್ಷತೆ ಮತ್ತು ಗುಣಮಟ್ಟಕ್ಕಾಗಿ ವಾಹನ ಕ್ಷೇತ್ರದಲ್ಲಿ ಅತ್ಯಂತ ನಂಬಿಕಾರ್ಹ ಹೆಸರುಗಳಲ್ಲಿ…